ಚಿಕ್ಕಬಳ್ಳಾಪುರ: ಗೌರಿಬಿದನೂರು ಮತ್ತು ಮಟ್ಟೆಮಿರಿ 220/66/11 ಕೆ.ವಿ.ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಶುಕ್ರವಾರ (ಜೂನ್ 19) ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ನಿರ್ವಹಣಾ ಕಾಮಗಾರಿ ಕೈಗೊಂಡಿರು ವುದರಿಂದ ಈ ವಿದ್ಯುತ್ ಸ್ವೀಕರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾ ಜಾಗುವ ಗೌರಿಬಿದ ನೂರು, ಗುಡಿಬಂಡೆ, ಬಾಗೇಪಲ್ಲಿ, ತಿಮ್ಮಂಪಲ್ಲಿ, ಸೋಮನಾಥಪುರ, ಪಾತಪಾಳ್ಯ, ಜೂಲಪಾಳ್ಯ, 66/11 ಕೆ.ವಿ. ಉಪ ವಿದ್ಯುತ್ ಕೇಂದ್ರಗಳಿಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.