‘ಶತ ಶತಮಾನಗಳಿಂದ ಶೋಷಣೆ ಮತ್ತು ತುಳಿತಕ್ಕೆ ಒಳಗಾಗಿರುವ ದಲಿತ ಸಮುದಾಯದಲ್ಲಿ ಇಂದಿಗೂ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ತೀರ ಕಡಿಮೆ. ಸರ್ಕಾರದ ಬೆಂಬಲ, ಸಹಾಯದ ಮಧ್ಯೆಯೂ ಸ್ನಾತಕೋತ್ತರಶಿಕ್ಷಣ ಪಡೆಯಲು ಮುಂದೆ ಬರುತ್ತಿಲ್ಲ. ಇಂತಹ ಸಮಯದಲ್ಲಿ ವಿಶ್ವವಿದ್ಯಾಲಯ ಹೊರಡಿಸಿದ ಸುತ್ತೋಲೆ ಶಿಕ್ಷಣಕ್ಕೆ ಮಾರಕ’ ಎಂದು ದೂರಿದ್ದಾರೆ.