‘ಕಬ್ಬನ್ ಉದ್ಯಾನಕ್ಕೆ ಬರುವ ವಾಯುವಿಹಾರಿಗಳು, ಪ್ರವಾಸಿಗರು, ಕುಟುಂಬ ಸಮೇತರಾಗಿ ಉದ್ಯಾನಕ್ಕೆ ಬರುವವರು ಮತ್ತು ವಿಶೇಷವಾಗಿ ಪಕ್ಷಿಗಳಿಗೆ ಹಾರ್ನ್ ಶಬ್ದದಿಂದ ಕಿರಿಕಿರಿ ಉಂಟಾಗುತ್ತಿತ್ತು. ಸಾರ್ವಜನಿಕರಿಂದಲೂ ಅನೇಕ ದೂರಗಳು ಬಂದಿದ್ದು, ನಗರ ಸಂಚಾರ ಪೊಲೀಸರೊಂದಿಗೆ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.