ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷ ಎಸ್.ಆರ್. ಪಾಟೀಲ, ‘ಕರ್ನಾಟಕದಲ್ಲಿ ವೀರಶೈವ– ಲಿಂಗಾಯತ ಸಮುದಾಯದ ಹತ್ತು ಸಂಸದರಿದ್ದಾರೆ. ತುಮಕೂರು ಕ್ಷೇತ್ರವನ್ನು ನೊಳಂಬ ಲಿಂಗಾಯತ ಸಮುದಾಯದ ಜಿ.ಎಸ್. ಬಸವರಾಜ್ ಪ್ರತಿನಿಧಿಸುತ್ತಿದ್ದಾರೆ. ಅವರು ಸ್ಪರ್ಧಿಸದೇ ಇದ್ದರೆ ನೊಳಂಬ ಸಮುದಾಯವರನ್ನೇ ಬಿಜೆಪಿಯಿಂದ ಕಣಕ್ಕಿಳಿಸಬೇಕು’ ಎಂದು ಆಗ್ರಹಿಸಿದ್ದಾರೆ.