‘ನಗರದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ನವ ನಗರೋತ್ಥಾನ ಯೋಜನೆಯಡಿ ₹8,500 ಕೋಟಿ ನೀಡಿದೆ. ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗಾಗಿ ಈ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ’ ಎಂದರು. ಬಿಎಐ ಅಧ್ಯಕ್ಷ ಎಸ್.ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಜೀವಮಾನ ಸಾಧನೆಗಾಗಿ ಹಿರಿಯ ಎಂಜಿನಿಯರ್ ಕೆ.ಅಪ್ಪಿರೆಡ್ಡಿ ಅವರಿಗೆ ‘ವಿಶ್ವೇಶ್ವರಯ್ಯ ನೆನಪಿನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.