‘ಈ ಘಟನೆ ನಡೆದಿರುವುದು ಬಹಳ ದುರದೃಷ್ಟಕರ ಸಂಗತಿ. ಕಾಮಗಾರಿ ನಡೆಸುವ ಸಂದರ್ಭದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿತ್ತು. ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದ್ದು, ತನಿಖೆ ನಡೆಯುತ್ತಿದೆ. ಅಂತಿಮ ವರದಿಯಲ್ಲಿ ಯಾವುದಾದರೂ ಲೋಪದೋಷ ಕಂಡಬಂದಲ್ಲಿ ಸಂಬಂಧಪಟ್ಟವರ ಮೇಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಲಮಂಡಳಿ ಸಿದ್ಧವಿದೆ’ ಎಂದರು.