‘ಕೇಬಲ್ ನಿರ್ವಹಣೆಯ ಗುತ್ತಿಗೆ ಮುಂದುವರಿಸದ ಕಾರಣ, ನಾಗವಾರ, ಥಣಿಸಂದ್ರ, ಟೆಲಿಕಾಂ ಬಡಾವಣೆಗಳಲ್ಲಿ ಉದ್ದೇಶಪೂರ್ವಕವಾಗಿ ಕೇಬಲ್ಗಳನ್ನು ಕಡಿತಗೊಳಿಸಿ, ಗ್ರಾಹಕರ ಸೇವೆಗೆ ತೊಂದರೆ ಮಾಡಿದ್ದಾರೆ. ಗ್ರಾಹಕರಿಗೆ ಸಂಸ್ಥೆಯ ಮೇಲಿರುವ ವಿಶ್ವಾಸಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಸಂಸ್ಥೆಗೂ ನಷ್ಟ ಆಗುವಂತೆ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದೆ.