‘ಬಾಗಲಗುಂಟೆ, ಆರ್.ಎಂ.ಸಿ ಯಾರ್ಡ್, ಮಡಿವಾಳ, ಜೀವನ್ಬಿಮಾ ನಗರ, ಕೆ.ಆರ್. ಪುರ, ರಾಜಾಜಿನಗರ, ಜ್ಞಾನಭಾರತಿ, ಕೊತ್ತನೂರು ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಮಾಡಿದರೆ, ಮತ್ತಷ್ಟು ಮಾಹಿತಿ ಸಿಗಲಿದೆ’ ಎಂದೂ ಹೇಳಿದರು.