‘ಸಿದ್ದಯ್ಯ ರಸ್ತೆ, ವಿಲ್ಸನ್ ಗಾರ್ಡನ್, ಸುಧಾಮನಗರ, ಬಂಬೂ ಬಜಾರ್, ಸಿದ್ದಾಪುರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಹೆಚ್ಚಾಗಿದ್ದವು. ಆರೋಪಿಗಳ ಪತ್ತೆಗೆ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ವಿಶೇಷ ತಂಡ ರಚಿಸಿದ್ದರು. ಅದೇ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.