<p><strong>ಬೆಂಗಳೂರು:</strong> ಸಾಮಾಜಿಕ ಅಂತರ ಪಾಲನೆ ದೃಷ್ಟಿಯಿಂದ ಯಶವಂತಪುರ ಎಪಿಎಂಸಿ ಮಾರುಕಟ್ಟೆಯ ಈರುಳ್ಳಿ, ಬೆಳ್ಳುಳ್ಳಿ ಮತ್ತು ಆಲೂಗಡ್ಡೆ ವ್ಯಾಪಾರವನ್ನು ಇದೇ 30ರಿಂದ ಏಪ್ರಿಲ್ 30ರವರೆಗೆ ತುಮಕೂರು ರಸ್ತೆಯ ದಾಸನಪುರ ಉಪ ಮಾರುಕಟ್ಟೆ ಪ್ರಾಂಗಣಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸಿ, ಕೃಷಿ ಮಾರಾಟ ಇಲಾಖೆ ಆದೇಶ ಹೊರಡಿಸಿದೆ.</p>.<p>ಸಾಮಾಜಿಕ ಅಂತರ ಪಾಲಿಸುವುದರಿಂದ ಸೋಂಕು ಪ್ರಸರಣ ತಡೆಗಟ್ಟಬಹುದು ಎಂಬ ಉದ್ದೇಶದಿಂದ ಇಲಾಖೆ ವ್ಯಾಪಾರ ಸ್ಥಳಾಂತರಿಸಲು ಮುಂದಾಗಿದೆ.</p>.<p>‘ಎಪಿಎಂಸಿ ಮಾರುಕಟ್ಟೆಯಲ್ಲಿ ಜನಸಂದಣಿಯಿಂದ ಸಾಮಾಜಿಕ ಅಂತರ ಸಾಧಿಸಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ದಾಸನಪುರ ಮಾರುಕಟ್ಟೆಗೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗುತ್ತಿದೆ. ಸೋಮವಾರದಿಂದ ಯಶವಂತಪುರ ಮಾರುಕಟ್ಟೆ ಪ್ರಾಂಗಣದಲ್ಲಿ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ವಹಿವಾಟು ನಿಷೇಧಿಸಲಾಗಿದೆ' ಎಂದು ಎಪಿಎಂಸಿ ನಿರ್ದೇಶಕ ಕರಿಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಮಾಜಿಕ ಅಂತರ ಪಾಲನೆ ದೃಷ್ಟಿಯಿಂದ ಯಶವಂತಪುರ ಎಪಿಎಂಸಿ ಮಾರುಕಟ್ಟೆಯ ಈರುಳ್ಳಿ, ಬೆಳ್ಳುಳ್ಳಿ ಮತ್ತು ಆಲೂಗಡ್ಡೆ ವ್ಯಾಪಾರವನ್ನು ಇದೇ 30ರಿಂದ ಏಪ್ರಿಲ್ 30ರವರೆಗೆ ತುಮಕೂರು ರಸ್ತೆಯ ದಾಸನಪುರ ಉಪ ಮಾರುಕಟ್ಟೆ ಪ್ರಾಂಗಣಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸಿ, ಕೃಷಿ ಮಾರಾಟ ಇಲಾಖೆ ಆದೇಶ ಹೊರಡಿಸಿದೆ.</p>.<p>ಸಾಮಾಜಿಕ ಅಂತರ ಪಾಲಿಸುವುದರಿಂದ ಸೋಂಕು ಪ್ರಸರಣ ತಡೆಗಟ್ಟಬಹುದು ಎಂಬ ಉದ್ದೇಶದಿಂದ ಇಲಾಖೆ ವ್ಯಾಪಾರ ಸ್ಥಳಾಂತರಿಸಲು ಮುಂದಾಗಿದೆ.</p>.<p>‘ಎಪಿಎಂಸಿ ಮಾರುಕಟ್ಟೆಯಲ್ಲಿ ಜನಸಂದಣಿಯಿಂದ ಸಾಮಾಜಿಕ ಅಂತರ ಸಾಧಿಸಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ದಾಸನಪುರ ಮಾರುಕಟ್ಟೆಗೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗುತ್ತಿದೆ. ಸೋಮವಾರದಿಂದ ಯಶವಂತಪುರ ಮಾರುಕಟ್ಟೆ ಪ್ರಾಂಗಣದಲ್ಲಿ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ವಹಿವಾಟು ನಿಷೇಧಿಸಲಾಗಿದೆ' ಎಂದು ಎಪಿಎಂಸಿ ನಿರ್ದೇಶಕ ಕರಿಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>