ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಮೇ 15ರಂದು ಘೋಷಿಸಿದರು. ಕುಟುಂಬದ ಸದಸ್ಯರ ಸಮ್ಮತಿ ಆಧರಿಸಿ ಪಿತ್ತಜನಕಾಂಗ, ಎಡ ಮೂತ್ರಪಿಂಡವನ್ನು ರೋಗಿಗಳಿಗೆ ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಮತ್ತೊಂದು ಮೂತ್ರಪಿಂಡವನ್ನು ಐಎನ್ಯು ಆಸ್ಪತ್ರೆ, ಹೃದಯ ಕವಾಟವನ್ನು ನಾರಾಯಣ ಹೃದಯಾಲಯ, ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ಹಾಗೂ ಚರ್ಮವನ್ನು ವಿಕ್ಟೋರಿಯಾದ ಚರ್ಮ ಬ್ಯಾಂಕ್ಗೆ ಕಳುಹಿಸಲಾಗಿದೆ.