ಸಂಸ್ಥೆಯುನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಸಾಧನೆ’ ಕಾರ್ಯಕ್ರಮಕ್ಕೆ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಚಾಲನೆ ನೀಡಿ, ಶುಭ ಹಾರೈಸಿದರು.2019ರಲ್ಲಿ 9 ಶಾಲೆಗಳಿಗೆ ಕಾಯಕಲ್ಪ ಒದಗಿಸಲಾಗಿದ್ದು, ಈ ಕಾರ್ಯಕ್ಕೆ ₹ 5 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಮೈಸೂರು, ಚಾಮರಾಜನಗರ, ರಾಯಚೂರು, ಹಾವೇರಿ ಜಿಲ್ಲೆಯ 5 ಶಾಲೆಗಳು ಸೇರಿವೆ.