ಸಿ.ಎನ್.ಅರ್. ಹಿತಚಿಂತನ ಚಾರಿಟಬಲ್ ಟ್ರಸ್ಟ್ ಮಹಾಶಿವರಾತ್ರಿ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘120 ಸೈನಿಕರನ್ನು 12 ತಂಡಗಳಾಗಿ ಮಾಡಿಕೊಂಡು ಯುದ್ಧ ಮಾಡಬೇಕಾಗಿತ್ತು. ಹತ್ತು ಬಂಕರ್ಗಳ ಮೂಲಕ ಪಾಕಿಸ್ತಾನ ಸೈನಿಕರು ನಮ್ಮ ಮೇಲೆ ದಾಳಿ ಮಾಡುತ್ತಿದ್ದರು.
ಎಂಟು ಬಂಕರ್ಗಳನ್ನು ನಾವು ವಶಪಡಿಸಿಕೊಂಡೆವು. ಆದರೆ,
ಪಾಕಿಸ್ತಾನ ಸೈನಿಕನೊಬ್ಬ ಬಿಸಾಕಿದ ಬಾಂಬ್ನಿಂದ ನನ್ನ ಕಾಲನ್ನು ಕಳೆದುಕೊಳ್ಳಬೇಕಾಯಿತು’ ಎಂದು ಅವರು ನೆನಪಿಸಿಕೊಂಡರು.