ಬೆಂಗಳೂರು ಅರಮನೆ ಜಾಗದ ಹೊರಭಾಗದಲ್ಲಿ ರಸ್ತೆ ವಿಸ್ತರಣೆ ಮಾಡುವುದಾದರೆ ಟಿಡಿಆರ್ (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಕೊಟ್ಟು ರಸ್ತೆ ಮಾಡಲು ನ್ಯಾಯಾಲಯ ಆದೇಶಿಸಿತ್ತು. ಆ ಬಳಿಕ ಸರ್ಕಾರ ಹಿಂದಕ್ಕೆ ಸರಿಯಿತು. ಮತ್ತೆ ಸರ್ಕಾರ ಭೂಮಿ ವಶಕ್ಕೆ ಪಡೆದು ಕಾಂಪೌಂಡ್ ಹಾಕಿತ್ತು. ಇದೀಗ ರಸ್ತೆ ವಿಸ್ತರಣೆಗೆ ಆದೇಶ ನೀಡಿದೆ.