ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಎರಡು ದಿನಗಳಿಂದ ನಡೆದ ಹಲವಾರು ಘಟನೆಗಳು, ಹೇಳಿಕೆಗಳು ಹಾಗೂ ಪ್ರತಿಕ್ರಿಯೆಗಳು ನಮ್ಮ ಭಕ್ತರ ಮಧ್ಯೆ ಹಲವಾರು ಗೊಂದಲಗಳನ್ನು ಹುಟ್ಟು ಹಾಕಿದಂತೆ ಕಾಣಿಸುತ್ತಿದೆ. ಅಲ್ಲದೆ, ಹಲವಾರು ಪ್ರಶ್ನೆಗಳು ಉದ್ಭವಿಸುವಂತೆ ಮಾಡಿವೆ. ಹೋರಾಟದ ಎಲ್ಲೊ ಬಿರುಕು
ಗೊಂಡಿದೆಯಾ ಎನ್ನುವ ಮಾತು
ಗಳನ್ನು ತೇಲಿಬಿಡಲಾಗುತ್ತಿದೆ. ಯಾವಾಗ ರಾಜಕಾರಣ ಹೋರಾಟ
ದಲ್ಲಿ ತನ್ನ ಹಸ್ತಕ್ಷೇಪ ಮಾಡು
ತ್ತದೋ, ಆಗ ಈ ರೀತಿಯ ಗೊಂದಲ
ಗಳ ಸೃಷ್ಟಿ ಸಾಮಾನ್ಯ. ಏಕೆಂದರೆ, ಅವುಗಳ ಉದ್ದೇಶವೇ ಅದಾಗಿರುತ್ತದೆ’ ಎಂದರು.