ಪರಮೇಶ್ವರ್ ಅವರು, 2018ರ ಅಕ್ಟೋಬರ್ 23ರಂದು ಜಮಖಂಡಿ ವಿಧಾನಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಸಿದ್ದು ನ್ಯಾಮಗೌಡ ಪರ ಪ್ರಚಾರ ಭಾಷಣ ಮಾಡಿದ್ದರು. ‘ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಜಂಬಗಿ-ಸಾವಳಗಿ ರಸ್ತೆಯನ್ನು ಮೂರು ತಿಂಗಳಿನಲ್ಲಿ ಡಾಂಬರೀಕರಣ ಮಾಡಲಾಗುವುದು’ ಎಂದು ಆಶ್ವಾಸನೆ ನೀಡಿದ್ದರು.