ಈ ಸಂದರ್ಭಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಡಿ.ಕೆ.ಶಿವಕುಮಾರ್, ‘ನನ್ನ ಜತೆ ಇದ್ದವರನ್ನೆಲ್ಲ ಕರೆದು ವಿಚಾರಣೆ ನಡೆಸಿದ್ದಾರೆ. ನನ್ನಿಂದ ದುಬಾರಿ ಮೊತ್ತದ ಮೊಬೈಲ್ ಉಡುಗೊರೆ ಪಡೆದ ಬಿಜೆಪಿ ನಾಯಕರಿಗೆ ಈವರೆಗೂ ಆದಾಯ ತೆರಿಗೆ ಇಲಾಖೆ ಏಕೆ ನೋಟಿಸ್ ನೀಡಿಲ್ಲ’ ಎಂದು ಪ್ರಶ್ನಿಸಿದ್ದರು.