‘ಬಿಬಿಎಂಪಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು, ಇದೀಗ ಅಧಿಕಾರಿಗಳದ್ದೇ ಆಡಳಿತವಿದೆ. ಇಂಥ ಅಧಿಕಾರಿಗಳು, ತಮ್ಮಿಷ್ಟದಂತೆ ಪಾರ್ಕಿಂಗ್ ನೀತಿ ಸಿದ್ಧಪಡಿಸಿದ್ದಾರೆ. ನೀತಿ ಬಗ್ಗೆ ಜನರಿಂದ ಅಭಿಪ್ರಾಯ ಸಂಗ್ರಹಿಸಿ ಪರಿಶೀಲನೆ ಮಾಡಬೇಕಾದ ರಾಜ್ಯ ಸರ್ಕಾರವೇ, ನೀತಿ ಜಾರಿಗೆ ಒಪ್ಪಿಗೆ ನೀಡಿರುವುದು ಖಂಡನೀಯ. ಬಿಜೆಪಿ ನೇತೃತ್ವದ ಸರ್ಕಾರ, ಜನರನ್ನು ದಿನದಿಂದ ದಿನಕ್ಕೆ ಇಕ್ಕಟ್ಟಿಗೆ ಸಿಲುಕಿಸುತ್ತಿದೆ’ ಎಂದೂ ಆರೋಪಿಸಿದರು.