<p><strong>ಕೆ.ಆರ್.ಪುರ:</strong> ಪಕ್ಷದ ಕೆಲಸವೆಂದರೆ ಚುನಾವಣೆ ಬಂದಾಗ ಮಾಡುವುದಲ್ಲ, ಇದೊಂದು ನಿರಂತರವಾಗಿ ಮಾಡುವ ಸಾಮಾಜಿಕ ಜವಾಬ್ದಾರಿ ಎಂದು ಮಾಜಿ ಶಾಸಕ ಅರವಿಂದ ಲಿಂಬಾವಳಿ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಕಾಟಂನಲ್ಲೂರಿನಲ್ಲಿ ಹಮ್ಮಿಕೊಂಡಿದ್ದ ಮಹದೇವಪುರ ಕ್ಷೇತ್ರದ ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳ ಮತ್ತು ಮೋರ್ಚಾಗಳ ಘೋಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಪಕ್ಷ ನೀಡಿರುವ ಜವಾಬ್ದಾರಿ ಉತ್ತಮವಾಗಿ ನಿರ್ವಹಿಸುವ ಉದ್ದೇಶದಿಂದ ಸ್ಥಾನಮಾನಗಳನ್ನು ನೀಡಲಾಗಿದೆ. ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಸಾರ್ವಜನಿಕರ ಕೆಲಸದ ಜೊತೆಗೆ ಸಾಮಾಜಿಕ ಕಾರ್ಯಕರ್ತರಾದರೆ ಪಕ್ಷ ಯಶಸ್ಸು ಸಾಧಸಲಿದೆ ಎಂದರು.</p>.<p>ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಹೂಡಿ ಪಿಳ್ಳಪ್ಪ, ಶಾಸಕಿ ಮಂಜುಳಾ ಲಿಂಬಾವಳಿ, ಗ್ರಾಮಾಂತರ ಮಂಡಲದ ಅಧ್ಯಕ್ಷ ಎಚ್. ಎಸ್. ಪಿಳ್ಳಪ್ಪ, ನಿಕಟಪೂರ್ವ ಅಧ್ಯಕ್ಷ ಬಿ.ಎನ್. ನಟರಾಜ್, ಮುಖಂಡರಾದ ಕೆ.ಎಂ.ಎಂ. ಮಂಜುನಾಥ್, ಅನಿಲ್, ಕೆ.ವಿ. ನಾಗರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಪಕ್ಷದ ಕೆಲಸವೆಂದರೆ ಚುನಾವಣೆ ಬಂದಾಗ ಮಾಡುವುದಲ್ಲ, ಇದೊಂದು ನಿರಂತರವಾಗಿ ಮಾಡುವ ಸಾಮಾಜಿಕ ಜವಾಬ್ದಾರಿ ಎಂದು ಮಾಜಿ ಶಾಸಕ ಅರವಿಂದ ಲಿಂಬಾವಳಿ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಕಾಟಂನಲ್ಲೂರಿನಲ್ಲಿ ಹಮ್ಮಿಕೊಂಡಿದ್ದ ಮಹದೇವಪುರ ಕ್ಷೇತ್ರದ ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳ ಮತ್ತು ಮೋರ್ಚಾಗಳ ಘೋಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಪಕ್ಷ ನೀಡಿರುವ ಜವಾಬ್ದಾರಿ ಉತ್ತಮವಾಗಿ ನಿರ್ವಹಿಸುವ ಉದ್ದೇಶದಿಂದ ಸ್ಥಾನಮಾನಗಳನ್ನು ನೀಡಲಾಗಿದೆ. ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಸಾರ್ವಜನಿಕರ ಕೆಲಸದ ಜೊತೆಗೆ ಸಾಮಾಜಿಕ ಕಾರ್ಯಕರ್ತರಾದರೆ ಪಕ್ಷ ಯಶಸ್ಸು ಸಾಧಸಲಿದೆ ಎಂದರು.</p>.<p>ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಹೂಡಿ ಪಿಳ್ಳಪ್ಪ, ಶಾಸಕಿ ಮಂಜುಳಾ ಲಿಂಬಾವಳಿ, ಗ್ರಾಮಾಂತರ ಮಂಡಲದ ಅಧ್ಯಕ್ಷ ಎಚ್. ಎಸ್. ಪಿಳ್ಳಪ್ಪ, ನಿಕಟಪೂರ್ವ ಅಧ್ಯಕ್ಷ ಬಿ.ಎನ್. ನಟರಾಜ್, ಮುಖಂಡರಾದ ಕೆ.ಎಂ.ಎಂ. ಮಂಜುನಾಥ್, ಅನಿಲ್, ಕೆ.ವಿ. ನಾಗರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>