‘ಕೋಡಿಚಿಕ್ಕನಹಳ್ಳಿಯ ವಿಜಯಶ್ರೀ ಲೇಔಟ್ ನಿವಾಸಿ ಜಗದೀಶ್, ತಮ್ಮ ತಂದೆ ಧನಪಾಲ್ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಚಿಕಿತ್ಸೆ ವಿಚಾರವಾಗಿ ಗಲಾಟೆ ಮಾಡಿ ವೈದ್ಯನ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಆಸ್ಪತ್ರೆಯ ಆಸ್ಪತ್ರೆ ಆಡಳಿತಾಧಿಕಾರಿ ಪ್ರವೀಣ್ ವಾಲಿ ದೂರು ನೀಡಿದ್ದರು’ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಹೇಳಿದರು.