‘ಶುಕ್ರವಾರದ ನಮಾಜ್ ಮಾಡಲು ಮಸೀದಿಗಳಲ್ಲಿ ಒಟ್ಟುಗೂಡಬಾರದು. ತಮ್ಮ ಮನೆಗಳಲ್ಲಿಯೇ ನಮಾಜ್ ಮಾಡಬೇಕು ಹಾಗೂ ಕೊರೊನಾ ಸೋಂಕಿನ ಸಂಬಂಧ ಆಶಾ ಕಾರ್ಯಕರ್ತೆಯರು, ಕಂದಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ತಮ್ಮ ಮನೆಗಳ ಹತ್ತಿರ ಮಾಹಿತಿ ಕಲೆ ಹಾಕಲು ಬಂದಾಗ ಅವರಿಗೆ ಸಹಕರಿಸಬೇಕು. ಯಾವುದೇ ರೀತಿಯ ಗೊಂದಲ ಸೃಷ್ಟಿಸದಂತೆ ಸಮುದಾಯದ ಜನರಿಗೆ ತಿಳಿಸಬೇಕು’ ಎಂದು ಮುಖಂಡರಿಗೆ ತಿಳಿಸಿದರು. ಸುಮಾರು 20ಕ್ಕೂ ಹೆಚ್ಚುಮುಸ್ಲಿಂನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.