<p><strong>ಬೆಂಗಳೂರು:</strong> ಪೀಣ್ಯದಾಸರಹಳ್ಳಿ ಸಮೀಪ ಶೆಟ್ಟಿಹಳ್ಳಿ ವಾರ್ಡ್ನಲ್ಲಿ ಮನೆಮನೆಗೆ ಕಾವೇರಿ ನೀರಿನ ಸಂಪರ್ಕ ಒದಗಿಸಲಾಯಿತು.</p>.<p>ಪಾಲಿಕೆ ಸದಸ್ಯ ಕೆ.ನಾಗಭೂಷಣ್ ಮಾತನಾಡಿ, '110 ಹಳ್ಳಿಗಳಿಗೆ ಈ ಯೋಜನೆ ರೂಪಿಸಿದ್ದು ನಮ್ಮ ವಾರ್ಡ್ನಲ್ಲಿ ಮೊದಲು ಚಾಲನೆ ನೀಡಿದ್ದೇವೆ. ಮುಂದೆ ಇಲ್ಲಿ ನೀರಿನ ಸಮಸ್ಯೆ ನಿವಾರಣೆಯಾಗಲಿದೆ' ಎಂದರು.</p>.<p>ಶಾಸಕ ಆರ್.ಮಂಜುನಾಥ್, 'ಕ್ಷೇತ್ರದ ಜನ ಯಾವುದೇ ಕೆಲಸ ಆಗಬೇಕಾದರೂ ಪಕ್ಷಾತೀತವಾಗಿ ಸಂಪರ್ಕಿಸಬಹುದು ಎಂದು ಅವರು ಹೇಳಿದರು. ಕೆಪಿಸಿಸಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ, ಅಬ್ಬಿಗೆರೆ ರಾಜಣ್ಣ, ಕೆ.ಸಿ.ವೆಂಕಟೇಶ್, ಕಾಂಗ್ರೆಸ್ ಮುಖಂಡ ಜೀಜು ವರ್ಗೀಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೀಣ್ಯದಾಸರಹಳ್ಳಿ ಸಮೀಪ ಶೆಟ್ಟಿಹಳ್ಳಿ ವಾರ್ಡ್ನಲ್ಲಿ ಮನೆಮನೆಗೆ ಕಾವೇರಿ ನೀರಿನ ಸಂಪರ್ಕ ಒದಗಿಸಲಾಯಿತು.</p>.<p>ಪಾಲಿಕೆ ಸದಸ್ಯ ಕೆ.ನಾಗಭೂಷಣ್ ಮಾತನಾಡಿ, '110 ಹಳ್ಳಿಗಳಿಗೆ ಈ ಯೋಜನೆ ರೂಪಿಸಿದ್ದು ನಮ್ಮ ವಾರ್ಡ್ನಲ್ಲಿ ಮೊದಲು ಚಾಲನೆ ನೀಡಿದ್ದೇವೆ. ಮುಂದೆ ಇಲ್ಲಿ ನೀರಿನ ಸಮಸ್ಯೆ ನಿವಾರಣೆಯಾಗಲಿದೆ' ಎಂದರು.</p>.<p>ಶಾಸಕ ಆರ್.ಮಂಜುನಾಥ್, 'ಕ್ಷೇತ್ರದ ಜನ ಯಾವುದೇ ಕೆಲಸ ಆಗಬೇಕಾದರೂ ಪಕ್ಷಾತೀತವಾಗಿ ಸಂಪರ್ಕಿಸಬಹುದು ಎಂದು ಅವರು ಹೇಳಿದರು. ಕೆಪಿಸಿಸಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ, ಅಬ್ಬಿಗೆರೆ ರಾಜಣ್ಣ, ಕೆ.ಸಿ.ವೆಂಕಟೇಶ್, ಕಾಂಗ್ರೆಸ್ ಮುಖಂಡ ಜೀಜು ವರ್ಗೀಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>