<p>ಪೀಣ್ಯ ದಾಸರಹಳ್ಳಿ: ಗಾಳಿ ಹಾಗೂ ಮಳೆಗೆ ಮರಗಳು ಉರುಳಿ ಬಿದ್ದ ಜಾಗದಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಅಭಿಯಾನ ಜೂನ್ 5ರಿಂದ ಮೂರು ದಿನ ನಡೆಯಲಿದೆ.</p>.<p>ವಿಶ್ವ ಪರಿಸರ ದಿನದ ಆಚರಣೆ ಅಂಗವಾಗಿ, ಎಲ್ಲಿ ಮರಗಳು ಬಿದ್ದಿವೆಯೋ ಆ ಮರದ ಬುಡದ ಜಾಗದಲ್ಲಿ ಸಸಿ ನೆಟ್ಟು ಪೋಷಣೆ ಮಾಡಲಿದ್ದೇವೆ ಎಂದು ನೇಸರ ಫೌಂಡೇಶನ್ ಸಂಸ್ಥಾಪಕ ಬಿ.ಎಸ್. ಅನಿಲ್ ಕುಮಾರ್ ತಿಳಿಸಿದರು.</p>.<p>‘ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಎಲ್ಲಿಯಾದರೂ ಮರಗಳು ಉರಳಿದ್ದರೆ ಅಲ್ಲಿನ ಸ್ಥಳೀಯ ನಿವಾಸಿಗಳಾಗಲಿ, ಮುಖಂಡರಾಗಲಿ ನಮಗೆ ಕರೆ (8970848586) ಮಾಡಿ ತಿಳಿಸಿದರೆ ನಾವು ಗಿಡ ನಿಟ್ಟು ಪೋಷಿಸುತ್ತೇವೆ. ಅಭಿಯಾನ ಮಾಡುತ್ತೇವೆ. ಇಂದಿನಿಂದ ಗಿಡ ನೆಡುವ ಅಭಿಯಾನ ಪ್ರಾರಂಭವಾಗಿದೆ' ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-4-2018795993</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೀಣ್ಯ ದಾಸರಹಳ್ಳಿ: ಗಾಳಿ ಹಾಗೂ ಮಳೆಗೆ ಮರಗಳು ಉರುಳಿ ಬಿದ್ದ ಜಾಗದಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಅಭಿಯಾನ ಜೂನ್ 5ರಿಂದ ಮೂರು ದಿನ ನಡೆಯಲಿದೆ.</p>.<p>ವಿಶ್ವ ಪರಿಸರ ದಿನದ ಆಚರಣೆ ಅಂಗವಾಗಿ, ಎಲ್ಲಿ ಮರಗಳು ಬಿದ್ದಿವೆಯೋ ಆ ಮರದ ಬುಡದ ಜಾಗದಲ್ಲಿ ಸಸಿ ನೆಟ್ಟು ಪೋಷಣೆ ಮಾಡಲಿದ್ದೇವೆ ಎಂದು ನೇಸರ ಫೌಂಡೇಶನ್ ಸಂಸ್ಥಾಪಕ ಬಿ.ಎಸ್. ಅನಿಲ್ ಕುಮಾರ್ ತಿಳಿಸಿದರು.</p>.<p>‘ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಎಲ್ಲಿಯಾದರೂ ಮರಗಳು ಉರಳಿದ್ದರೆ ಅಲ್ಲಿನ ಸ್ಥಳೀಯ ನಿವಾಸಿಗಳಾಗಲಿ, ಮುಖಂಡರಾಗಲಿ ನಮಗೆ ಕರೆ (8970848586) ಮಾಡಿ ತಿಳಿಸಿದರೆ ನಾವು ಗಿಡ ನಿಟ್ಟು ಪೋಷಿಸುತ್ತೇವೆ. ಅಭಿಯಾನ ಮಾಡುತ್ತೇವೆ. ಇಂದಿನಿಂದ ಗಿಡ ನೆಡುವ ಅಭಿಯಾನ ಪ್ರಾರಂಭವಾಗಿದೆ' ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-4-2018795993</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>