ಬೆಂಗಳೂರು: ‘ಮಹಾಭಾರತದಲ್ಲಿ ಕೌರವ- ಪಾಂಡವರ ನಡುವಿನ ಯುದ್ಧದಲ್ಲಿ ಪಾಂಡವರು ಜಯಿಸಿ, ಧರ್ಮರಾಯನಿಗೆ ಪಟ್ಟಾಭಿಷೇಕ ಮಾಡುತ್ತಾರೆ. ಇಂದಿನ ರಾಜಕೀಯ ಕುರುಕ್ಷೇತ್ರ ಯುದ್ಧದಲ್ಲಿ ಕೌರವರು ಗೆದ್ದು, ದುರ್ಯೋಧನನಿಗೆಚಕ್ರಾಧಿಪತಿ ಪಟ್ಟ ಕಟ್ಟುತ್ತಿದ್ದಾರೆ’ ಎಂದುಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.