ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಎಫ್ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ‘ಹಬ್ಬದ ದಿನ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಸೇರಿದಂತೆ ಸಂಘ ಪರಿವಾರದವರುಉಡುಪಿ, ಬೆಳಗಾವಿ, ವಿಜಯಪುರ, ದಾವಣಗೆರೆ, ನರಗುಂದ ಸೇರಿದಂತೆ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ತಲವಾರು, ಬಂದೂಕು, ಕೋವಿಯಂತಹ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ್ದಾರೆ’ ಎಂದು ದೂರಿದರು.