ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಕೋರ್ಟ್‌ ಆದೇಶ, ನಿರ್ದೇಶನಗಳ ಕಡೆಗಣನೆ: ಸರ್ಕಾರಕ್ಕೆ ಹೈಕೋರ್ಟ್‌ ಬರೆ

Published : 8 ಏಪ್ರಿಲ್ 2024, 16:18 IST
Last Updated : 8 ಏಪ್ರಿಲ್ 2024, 16:18 IST
ಫಾಲೋ ಮಾಡಿ
Comments
ಎನ್‌.ವಿ.ಅಂಜಾರಿಯಾ
ಮುಖ್ಯ ನ್ಯಾಯಮೂರ್ತಿ
ಎನ್‌.ವಿ.ಅಂಜಾರಿಯಾ ಮುಖ್ಯ ನ್ಯಾಯಮೂರ್ತಿ
ನ್ಯಾಯಾಲಯದ ಆದೇಶಗಳು ಪಾಲನೆಯಾಗದೇ ಇರುವುದಕ್ಕೆ ಸರ್ಕಾರದ ಜೊತೆಗೆ ಸಕ್ಷಮ ಪ್ರಾಧಿಕಾರಗಳು ಶಾಸನಾತ್ಮಕ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಗಳೂ ಸಮಾನ ಜವಾಬ್ದಾರಿ ಹೊಂದಿವೆ
-.ಎನ್‌.ವಿ.ಅಂಜಾರಿಯಾ ಮುಖ್ಯ ನ್ಯಾಯಮೂರ್ತಿ.
‘ಮೂಲಭೂತ ಹಕ್ಕಿನ ಉಲ್ಲಂಘನೆ’
‘ನ್ಯಾಯಾಲಯಗಳ ಮೊರೆ ಹೋಗುವುದು ಸಾರ್ವಜನಿಕರ ಮೂಲಭೂತ ಹಕ್ಕು. ಆದರೆ ಕೋರ್ಟ್ ನೀಡಿದ ಆದೇಶಗಳನ್ನು ಅಧಿಕಾರಿಗಳು ಪಾಲಿಸದೇ ಇರುವುದು ಸಾರ್ವಜನಿಕರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ ‘ನ್ಯಾಯಾಲಯಗಳ ಆದೇಶ ಪಾಲಿಸಲು ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷವನ್ನು ಸಹಿಸಲಾಗದು. ಕೋರ್ಟ್‌ ಆದೇಶ ಜಾರಿಯ ವಿಳಂಬದಿಂದ ನ್ಯಾಯ ವಂಚಿಸಿದಂತಾಗಲಿದೆ’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT