ಮುಖ್ಯ ನ್ಯಾಯಮೂರ್ತಿ ಋತು ರಾಜ್ ಅವಸ್ಥಿ ನೇತೃತ್ವದ ಸಾಂವಿಧಾನಿಕ ಪೀಠದ ಮುಂದೆ ಸೋಮವಾರ ವಿಚಾ ರಣೆಗೆ ಬಂದ ಈ ಅರ್ಜಿಗೆ ಪ್ರತಿಕ್ರಿಯಿಸಿದ ಪೀಠ,‘ಇದೇ ವಿಚಾರಕ್ಕೆ ಸಂಬಂಧಿಸಿದ ಅರ್ಜಿಗಳು ಪೂರ್ಣ ಪೀಠದ ಮುಂದಿದೆ. ಈ ಅರ್ಜಿಯೂ ಆಗಲೇ ವಿಚಾರಣೆಗೆ ಬರಲಿ’ ಎಂದು ತಿಳಿಸಿ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದೆ.