ಪಿರಮಲ್ ಸಮೂಹದ ಅಧ್ಯಕ್ಷ ಆನಂದ್ ಪಿರಮಲ್ ಅವರೊಂದಿಗೆ ಮುಖ್ಯಮಂತ್ರಿ ಮಂಗಳವಾರ ವರ್ಚು ವಲ್ ಸಭೆ ನಡೆಸಿದರು. ರಾಜ್ಯದಲ್ಲಿ ಜಾರಿಗೊಳಿಸಿರುವ ಹೊಸ ಕೈಗಾರಿಕಾ ನೀತಿಯ ಕುರಿತು ವಿವರಿಸಿದ ಮುಖ್ಯಮಂತ್ರಿ, ಬೆಂಗಳೂರು ಮಾತ್ರವಲ್ಲದೇ ಬೇರೆ ಜಿಲ್ಲೆಗಳಲ್ಲೂ ಉದ್ಯಮ ಸ್ಥಾಪನೆಗೆ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.