‘ನಮ್ಮ ಸುತ್ತಲೂ ಹಲವಾರು ಕ್ಷುದ್ರಗ್ರಹಗಳು ಮತ್ತು ಧೂಮಕೇತುಗಳಿವೆ. ಅವುಗಳೆಲ್ಲ ಸೂರ್ಯನ ಸುತ್ತ ಸುತ್ತುತ್ತಿವೆ. ಅವುಗಳಲ್ಲಿ ಕೆಲವೇ ಕೆಲವು ಭೂಮಿಗೆ ಅಪ್ಪಳಿಸಿ ಅಪಾಯ ತಂದೊಡ್ಡಬಹುದು. ಭವಿಷ್ಯದಲ್ಲಿ ಅಂತಹ
ಕ್ಷುದ್ರಗಹಗಳಿಂದ ಭೂಮಿಗೆ ಯಾವುದೇ ಅಪಾಯ ಎದುರಾಗಬಾರದು ಎಂಬ ಕಾರಣಕ್ಕೆ ಈ ಪರೀಕ್ಷೆ ನಡೆದಿದೆ’ ಎಂದರು.