’ಕಣ್ಣೂರು, ಹೊಸೂರುಬಂಡೆ, ಕಾಡು ಸೊಣ್ಣಪ್ಪನಹಳ್ಳಿ, ಮೀಟ್ಟಗಾನಹಳ್ಳಿ ಗ್ರಾಮಗಳಲ್ಲಿ ಅಂತರ್ಜಲ ಕಲುಷಿತಗೊಂಡು ಸಾರ್ವಜನಿಕರು ನಾನಾ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಗ್ರಾಮ ಪಂಚಾಯಿತಿ ಬಿಬಿಎಂಪಿಗೆ ಪತ್ರ ಬರೆಯಲಾಗಿದೆ. ತಿಂಗಳಲ್ಲಿ ತ್ಯಾಜ್ಯ ವಿಲೇವಾರಿ ನಿಲ್ಲಿಸದೇ ಇದ್ದಲಿ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲರೂ ಸೇರಿ ತೀವ್ರ ಹೋರಾಟ ನಡೆಸುತ್ತೇವೆ‘ ಎಂದು ಗ್ರಾಮ ಪಂಚಾಯಿತಿ ಸದಸ್ಯ ನಂಜೇಗೌಡ ಎಚ್ಚರಿಕೆ
ನೀಡಿದರು.