‘ಅಗ್ರಹಾರ ಲೇಔಟ್ನಲ್ಲಿ ಭರತ್ನನ್ನು ಕೊಲೆ ಮಾಡಿದ್ದ ರಾಹುಲ್ ತಲೆಮರೆಸಿಕೊಂಡು ಓಡಾಡುತ್ತಿದ್ದ. ಶುಕ್ರವಾರ ಸಂಜೆ ಆತನನ್ನು ಹಿಡಿಯಲು ಹೋದಾಗ ಕಾನ್ಸ್ಟೆಬಲ್ ಮೇಲೆಯೇ ಮಚ್ಚಿನಿಂದ ಹಲ್ಲೆ ಮಾಡಿದ್ದ. ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ನಂದ್ಕುಮಾರ್ ಅವರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ’ ಎಂದು ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದರು.