‘ನಗರದ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಜನರು ಗುಂಪು ಸೇರಿ ನಿಲ್ಲಬಾರದು. ನಗರದ ಬಸ್ ನಿಲ್ದಾಣ, ಮೆಟ್ರೊ, ರೈಲು ನಿಲ್ದಾಣಗಳಿಗೆ ಇದು ಅನ್ವಯವಾಗುವುದಿಲ್ಲ. ಉಳಿದಂತೆ ರಾಜ್ಯ ಸರ್ಕಾರದ ಎಲ್ಲ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.