ಪಾದರಾಯನಪುರ, ಅರ್ಫತ್ ನಗರ, ವಿ.ಎಸ್. ಗಾರ್ಡನ್, ಜನತಾ ಕಾಲೊನಿ, ಹಳೇ ಗುಡ್ಡದಹಳ್ಳಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಸುಲಿಗೆ, ಕೊಲೆ ಯತ್ನ, ಜೀವ ಬೆದರಿಕೆ ಸೇರಿದಂತೆ ಹಲವು ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳು, ಜೈಲಿಗೂ ಹೋಗಿ ಬಂದಿದ್ದರು. ಅವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು.