ಕರ್ನಾಟಕ ಕಾರ್ಯನಿರತ ಪತ್ರಕರ್ತದ ಸಂಘ (ಕೆಯುಡಬ್ಲ್ಯುಜೆ) ‘ಮೌಢ್ಯ–ಮೂಢನಂಬಿಕೆ ಮತ್ತು ಮಾಧ್ಯಮ’ ಎಂಬ ವಿಯಷದ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರ ಕಾನೂನು ರೂಪಿಸಬಹುದು. ಆದರೆ, ಅದನ್ನು ಅನುಷ್ಠಾನಕ್ಕೆ ತರುವುದು ಕಾರ್ಯಾಂಗ. ಅಲ್ಲಿಯೂ ಸುಧಾರಣೆ ಅಗತ್ಯ’ ಎಂದರು.