<p><strong>ಬೆಂಗಳೂರು</strong>: ರಾಜ್ಯದಲ್ಲಿ ಬಿಎಸ್ಪಿಯನ್ನು ತಳಮಟ್ಟದಿಂದ ಸದೃಢಗೊಳಿಸುವ ಸಂಬಂಧ ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತೀರ್ಮಾನಿಸಲಾಯಿತು ಎಂದು ಪಕ್ಷದ ರಾಜ್ಯ ಘಟಕವು ತಿಳಿಸಿದೆ.</p>.<p>ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ವಿಚಾರಗಳನ್ನು ಚರ್ಚಿಸಲಾಯಿತು. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷಕ್ಕೆ ನಿರೀಕ್ಷಿಸಿದ್ದಷ್ಟು ಫಲಿತಾಂಶ ಬಂದಿಲ್ಲ. ಅದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಮತ್ತು ಪಕ್ಷವನ್ನು ಬಲಿಷ್ಠಗೊಳಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.</p>.<p>ಸಭೆಯಲ್ಲಿ ರಾಜ್ಯ ಉಸ್ತುವಾರಿ ಡಾ.ಅಶೋಕ್ ಸಿದ್ದಾರ್ಥ, ರಾಜ್ಯ ಸಂಯೋಜಕರುಗಳಾದ ನಿತಿನ್ ಸಿಂಗ್, ಎಂ.ಗೋಪಿನಾಥ್, ಎಂ. ಕೃಷ್ಣಮೂರ್ತಿ, ರಾಜ್ಯ ಅಧ್ಯಕ್ಷರಾದ ಮಾರಸಂದ್ರ ಮುನಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಬಿಎಸ್ಪಿಯನ್ನು ತಳಮಟ್ಟದಿಂದ ಸದೃಢಗೊಳಿಸುವ ಸಂಬಂಧ ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತೀರ್ಮಾನಿಸಲಾಯಿತು ಎಂದು ಪಕ್ಷದ ರಾಜ್ಯ ಘಟಕವು ತಿಳಿಸಿದೆ.</p>.<p>ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ವಿಚಾರಗಳನ್ನು ಚರ್ಚಿಸಲಾಯಿತು. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷಕ್ಕೆ ನಿರೀಕ್ಷಿಸಿದ್ದಷ್ಟು ಫಲಿತಾಂಶ ಬಂದಿಲ್ಲ. ಅದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಮತ್ತು ಪಕ್ಷವನ್ನು ಬಲಿಷ್ಠಗೊಳಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.</p>.<p>ಸಭೆಯಲ್ಲಿ ರಾಜ್ಯ ಉಸ್ತುವಾರಿ ಡಾ.ಅಶೋಕ್ ಸಿದ್ದಾರ್ಥ, ರಾಜ್ಯ ಸಂಯೋಜಕರುಗಳಾದ ನಿತಿನ್ ಸಿಂಗ್, ಎಂ.ಗೋಪಿನಾಥ್, ಎಂ. ಕೃಷ್ಣಮೂರ್ತಿ, ರಾಜ್ಯ ಅಧ್ಯಕ್ಷರಾದ ಮಾರಸಂದ್ರ ಮುನಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>