ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರವು ಕಡು ಬಡವರಿಗೆ, ವಲಸೆ ಕಾರ್ಮಿಕರಿಗೆ, ನಿರ್ಗತಿಕರಿಗೆ ವಿತರಿಸಲು ನಂದಿನಿ ಹಾಲನ್ನು ಉಚಿತವಾಗಿ ಪೂರೈಸುತ್ತಿದೆ. ಆದರೆ ಕೆಲವು ಶಾಸಕರು, ಬಿಬಿಎಂಪಿ ಸದಸ್ಯರು ಇದನ್ನು ವೋಟ್ ಬ್ಯಾಂಕ್ ಗಟ್ಟಿಮಾಡಿಕೊಳ್ಳಲು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ