‘ಬಸವನಗುಡಿಯಲ್ಲಿ ಗಾಂಧೀಜಿ ಯವರ ತತ್ವಕ್ಕೆ ವಿರುದ್ಧವಾಗಿ ಪಾಲಿಸ್ಟರ್ ಧ್ವಜಗಳನ್ನು ಸ್ಪರ್ಧಾತ್ಮಕ ಬೆಲೆಗೆ ಮಾರಾಟ ಮಾಡುತ್ತಿದ್ದದ್ದು ಅಸಹ್ಯ ಮೂಡಿಸಿತು. ಸರ್ಕಾರಿ ಇಲಾಖೆಗಳು, ನಗರಸಭೆ, ಕಾರ್ಪೊರೇಷನ್, ನಿಗಮ ಮಂಡಳಿಗಳಿಗೆ ರಾಷ್ಟ್ರಧ್ವಜಗಳ ಮಾರಾ ಟಕ್ಕೆ ಗುರಿ ನಿಗದಿಮಾಡಿರುವುದು ಸೇರಿ ಎಲ್ಲ ಘಟನೆಗಳು ರಾಷ್ಟ್ರಧ್ವಜದ ಬಗ್ಗೆಜನರಿಗಿದ್ದ ಭಾವನಾತ್ಮಕ ಗೌರವ, ಹೆಮ್ಮೆಗೆ ಧಕ್ಕೆ ತಂದಿವೆ’ ಎಂದಿದ್ದಾರೆ.