ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ವಿದ್ಯುತ್ ವ್ಯತ್ಯಯ

Last Updated 5 ಸೆಪ್ಟೆಂಬರ್ 2020, 18:48 IST
ಅಕ್ಷರ ಗಾತ್ರ

ಬೆಂಗಳೂರು: ಜಯನಗರ, ಸಾರಕ್ಕಿ, ಜಯದೇವ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ಇರುವುದರಿಂದ ಇದೇ 7ರಿಂದ 10ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವ್ಯತ್ಯಯವಾಗುವ ಸ್ಥಳಗಳು: ಸೆ.7ರಂದು ಮಾರೇನಹಳ್ಳಿ, ಎಂಟಿಬಿ, ಗ್ರೇಪ್ ಗಾರ್ಡನ್, ಸೆ.8 ಮತ್ತು 9ರಂದು ಜಯನಗರದ 8ನೇ ಬ್ಲಾಕ್, 10ರಂದು ಬಿ.ಜಿ.ರಸ್ತೆ, ಎಸ್‍ಆರ್ಕೆ ಗಾರ್ಡನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT