'ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ಬಗ್ಗೆ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವಾಹಿನಿ ಮೇಲೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತಿದೆ. ಕಚೇರಿಯಲ್ಲಿ ತಪಾಸಣೆ ನಡೆಸಲು ನ್ಯಾಯಾಲಯವು ಷರತ್ತುಬದ್ಧ ವಾರಂಟ್ ನೀಡಿತ್ತು. ಆದರೆ, ಸಿಸಿಬಿ ಪೊಲೀಸರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಅಧಿಕಾರ ದುರುಪಯೋಗವಾಗುತ್ತಿದೆ’ ಎಂದು ವಾಹಿನಿಯ ಆಡಳಿತ ಮಂಡಳಿ ದೂರಿದೆ.