<p>ಬೆಂಗಳೂರು: ‘ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್’ ವತಿಯಿಂದ ‘ಜನಸ್ಪಂದನ’ (ಸಿಟಿಜನ್ಸ್ ಫಾರ್ ಚೇಂಜ್) ಕಾರ್ಯಕ್ರಮ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೋರಾಯನಪಾಳ್ಯ ವಾರ್ಡ್ನಲ್ಲಿ ಫೆ.1ರಂದು ನಡೆಯಲಿದೆ.</p>.<p>ಬಿಬಿಎಂಪಿ ವಿರೋಧ ಪಕ್ಷದ ನಾಯಕರೂ ಆಗಿರುವ ವಾರ್ಡ್ ಸದಸ್ಯ ಅಬ್ದುಲ್ ವಾಜಿದ್ ನಿವಾಸಿಗಳ ಸಮಸ್ಯೆ ಆಲಿಸಲಿದ್ದಾರೆ. ಬಿಬಿಎಂಪಿ, ಜಲಮಂಡಳಿ,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ಬೆಸ್ಕಾಂ, ಪೊಲೀಸ್ ಇಲಾಖೆಯ ಅಧಿಕಾರಿಗಳು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.</p>.<p>ಈ ವಾರ್ಡ್ನ ನಿವಾಸಿಗಳು ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು.</p>.<p>ಆಸಕ್ತರು ಬೆಳಿಗ್ಗೆ 9ರಿಂದ ಹೆಸರು ನೋಂದಾಯಿಸಿಕೊಳ್ಳಬೇಕು.ಮೊದಲು ನೋಂದಣಿ ಮಾಡಿಸಿದವರಿಗೆ ಆದ್ಯತೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಕಾರ್ಯಕ್ರಮ ನಡೆಯಲಿದೆ.</p>.<p class="Subhead"><strong>ಸ್ಥಳ: </strong>ಟ್ರಿಲಿಯಂ ಪಬ್ಲಿಕ್ ಸ್ಕೂಲ್, 31/1, 7ನೇ ಕ್ರಾಸ್, ದಾಸಪ್ಪ ಗಾರ್ಡನ್, ಆರ್.ಟಿ. ನಗರ, ಬೆಂಗಳೂರು–560032.</p>.<p class="Subhead">ಸಂಪರ್ಕ: 97399 97938.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್’ ವತಿಯಿಂದ ‘ಜನಸ್ಪಂದನ’ (ಸಿಟಿಜನ್ಸ್ ಫಾರ್ ಚೇಂಜ್) ಕಾರ್ಯಕ್ರಮ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೋರಾಯನಪಾಳ್ಯ ವಾರ್ಡ್ನಲ್ಲಿ ಫೆ.1ರಂದು ನಡೆಯಲಿದೆ.</p>.<p>ಬಿಬಿಎಂಪಿ ವಿರೋಧ ಪಕ್ಷದ ನಾಯಕರೂ ಆಗಿರುವ ವಾರ್ಡ್ ಸದಸ್ಯ ಅಬ್ದುಲ್ ವಾಜಿದ್ ನಿವಾಸಿಗಳ ಸಮಸ್ಯೆ ಆಲಿಸಲಿದ್ದಾರೆ. ಬಿಬಿಎಂಪಿ, ಜಲಮಂಡಳಿ,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ಬೆಸ್ಕಾಂ, ಪೊಲೀಸ್ ಇಲಾಖೆಯ ಅಧಿಕಾರಿಗಳು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.</p>.<p>ಈ ವಾರ್ಡ್ನ ನಿವಾಸಿಗಳು ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು.</p>.<p>ಆಸಕ್ತರು ಬೆಳಿಗ್ಗೆ 9ರಿಂದ ಹೆಸರು ನೋಂದಾಯಿಸಿಕೊಳ್ಳಬೇಕು.ಮೊದಲು ನೋಂದಣಿ ಮಾಡಿಸಿದವರಿಗೆ ಆದ್ಯತೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಕಾರ್ಯಕ್ರಮ ನಡೆಯಲಿದೆ.</p>.<p class="Subhead"><strong>ಸ್ಥಳ: </strong>ಟ್ರಿಲಿಯಂ ಪಬ್ಲಿಕ್ ಸ್ಕೂಲ್, 31/1, 7ನೇ ಕ್ರಾಸ್, ದಾಸಪ್ಪ ಗಾರ್ಡನ್, ಆರ್.ಟಿ. ನಗರ, ಬೆಂಗಳೂರು–560032.</p>.<p class="Subhead">ಸಂಪರ್ಕ: 97399 97938.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>