<figcaption>""</figcaption>.<p><strong>ಬೆಂಗಳೂರು:</strong>ಅತ್ಯಂತ ರೋಮಾಂಚಕಾರಿಯಾಗಿದ್ದ ಅಂತಿಮ ಸುತ್ತಿನಲ್ಲಿ ಬೆಂಗಳೂರಿನ ಕ್ರೈಸ್ಟ್ ಅಕಾಡೆಮಿ ಶಾಲೆ ಟೈಬ್ರೇಕ್ ಮೂಲಕ ಉಡುಪಿ ತಂಡವನ್ನು ಹಿಂದಿಕ್ಕಿ 6ನೇ ಆವೃತ್ತಿಯ ಪ್ರಜಾವಾಣಿ ಕ್ವಿಜ್ ಚಾಂಪಿಯನ್ಷಿಪ್ ಗೆದ್ದುಕೊಂಡಿತು.</p>.<p>ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ನಡೆದ ಅಂತಿಮ ಸುತ್ತಿನಲ್ಲಿ ಮೈಸೂರು ತಂಡ ಸಹ ಟೈಬ್ರೇಕ್ ಮೂಲಕ ಧಾರವಾಡ ತಂಡವನ್ನು ಹಿಂದಿಕ್ಕಿ ಎರಡನೇ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿತು.</p>.<p>ವಿಜೇತರಿಗೆ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ನಗರ ಸಂಚಾರ ಪೊಲೀಸ್ ಜಂಟಿ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಬಹುಮಾನ ವಿತರಿಸಿದರು. ‘ಪ್ರಜಾವಾಣಿ’ಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಇದ್ದರು.</p>.<p>ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಜೇತರಿಗೆ ಬಹುಮಾನ ವಿತರಿಸಿದರು.ಆದಿತ್ಯ ರಾವ್ ಮತ್ತು ಆದಿತ್ಯ ಆಚಾರ್ಯಕ್ವಿಜ್ ಚಾಂಪಿಯನ್ಗಳಾಗಿ ಹೊರಹೊಮ್ಮಿದರು.</p>.<p>ಬೆಳಿಗ್ಗೆ ನಡೆದ ಬೆಂಗಳೂರು ವಲಯ ಮಟ್ಟದ ಸ್ಪರ್ಧೆಯಲ್ಲಿ 350ಕ್ಕೂ ಆಧಿಕ ಶಾಲೆಗಳ ಸುಮಾರು 800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div style="text-align:center"><figcaption><em><strong>ಕ್ವಿಜ್ ಚಾಂಪಿಯನ್ಗಳಾದಆದಿತ್ಯ ರಾವ್ ಮತ್ತು ಆದಿತ್ಯ ಆಚಾರ್ಯ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong>ಅತ್ಯಂತ ರೋಮಾಂಚಕಾರಿಯಾಗಿದ್ದ ಅಂತಿಮ ಸುತ್ತಿನಲ್ಲಿ ಬೆಂಗಳೂರಿನ ಕ್ರೈಸ್ಟ್ ಅಕಾಡೆಮಿ ಶಾಲೆ ಟೈಬ್ರೇಕ್ ಮೂಲಕ ಉಡುಪಿ ತಂಡವನ್ನು ಹಿಂದಿಕ್ಕಿ 6ನೇ ಆವೃತ್ತಿಯ ಪ್ರಜಾವಾಣಿ ಕ್ವಿಜ್ ಚಾಂಪಿಯನ್ಷಿಪ್ ಗೆದ್ದುಕೊಂಡಿತು.</p>.<p>ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ನಡೆದ ಅಂತಿಮ ಸುತ್ತಿನಲ್ಲಿ ಮೈಸೂರು ತಂಡ ಸಹ ಟೈಬ್ರೇಕ್ ಮೂಲಕ ಧಾರವಾಡ ತಂಡವನ್ನು ಹಿಂದಿಕ್ಕಿ ಎರಡನೇ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿತು.</p>.<p>ವಿಜೇತರಿಗೆ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ನಗರ ಸಂಚಾರ ಪೊಲೀಸ್ ಜಂಟಿ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಬಹುಮಾನ ವಿತರಿಸಿದರು. ‘ಪ್ರಜಾವಾಣಿ’ಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಇದ್ದರು.</p>.<p>ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಜೇತರಿಗೆ ಬಹುಮಾನ ವಿತರಿಸಿದರು.ಆದಿತ್ಯ ರಾವ್ ಮತ್ತು ಆದಿತ್ಯ ಆಚಾರ್ಯಕ್ವಿಜ್ ಚಾಂಪಿಯನ್ಗಳಾಗಿ ಹೊರಹೊಮ್ಮಿದರು.</p>.<p>ಬೆಳಿಗ್ಗೆ ನಡೆದ ಬೆಂಗಳೂರು ವಲಯ ಮಟ್ಟದ ಸ್ಪರ್ಧೆಯಲ್ಲಿ 350ಕ್ಕೂ ಆಧಿಕ ಶಾಲೆಗಳ ಸುಮಾರು 800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div style="text-align:center"><figcaption><em><strong>ಕ್ವಿಜ್ ಚಾಂಪಿಯನ್ಗಳಾದಆದಿತ್ಯ ರಾವ್ ಮತ್ತು ಆದಿತ್ಯ ಆಚಾರ್ಯ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>