‘ಹಲವು ದಿನಗಳ ಹಿಂದೆ ಪಕ್ಷಕ್ಕೆ ಸೇರುವಂತೆ ಕಾಂಗ್ರೆಸ್ ನಾಯಕರು ಆಹ್ವಾನ ನೀಡಿದ್ದರು. ಯಾವುದೇ ಕಾರಣಕ್ಕೂ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂಬ ನನ್ನ ಅಚಲ ನಿಲುವನ್ನು ತಿಳಿಸಿದ್ದೆ. ಮತದಾನಕ್ಕೆ ಒಂದು ದಿನ ಇರುವಾಗ ಇಂತಹ ಅಪಚಾರ ಮಾಡುತ್ತಿರುವುದು ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ದ್ರೋಹ. ಜತೆಗೆ, ಚುನಾವಣಾ ಅಕ್ರಮಗಳಿಗೆ ಹಿಡಿದ ಕೈಗನ್ನಡಿ’ ಎಂದು ಹೇಳಿದ್ದಾರೆ.