‘ಪೊಲೀಸರ ಅಹವಾಲು ಆಲಿಸುವ ಸಲುವಾಗಿ ಪ್ರತಿ ಜಿಲ್ಲೆಗೂ ಭೇಟಿ ನೀಡುತ್ತೇನೆ. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸರ ಸಮಸ್ಯೆ ಹಾಗೂ ಅಗತ್ಯತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಹಿಂದೆಯೂ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಕ್ರಮ ಕೈಗೊಳ್ಳುತ್ತೇವೆ’ ಎಂದರು.