ಉರು ಪ್ರಕಾಶನ ನಗರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಜ್ಜಿನಿ ರುದ್ರಪ್ಪ ಅವರ ‘ಪ್ರೀತಿಯನ್ನು ಹಂಬಲಿಸಿ...’ ಪುಸ್ತಕ ಬಿಡುಗಡೆ ಮಾಡಿ, ಮಾತನಾಡಿದರು. ‘ಪ್ರೀತಿ ಕೇವಲ ಹುಡುಗ ಹುಡುಗಿಗೆ ಮಾತ್ರ ಸೀಮಿತವಾಗದೆ, ಎಲ್ಲ ಸಂಬಂಧಗಳಲ್ಲೂ ಪ್ರೀತಿ ಇರುತ್ತದೆ. ಆದ್ದರಿಂದ ಪ್ರೀತಿಸಿ ವಿವಾಹ ಆಗುವವರು ಆದರ್ಶ ಜೀವನ ನಡೆಸುವ ಮೂಲಕ ಇತರರಿಗೆ ಮಾದರಿಯಾಗಬೇಕು. ಗಾಡಿ ಬದಲಿಸಿದಂತೆ ವಿಚ್ಛೇದನ ನೀಡಿ, ಮತ್ತೊಂದು ಮದುವೆಯಾಗಬಾರದು’ ಎಂದು ಹೇಳಿದರು.