ರಾಜ್ಯ ಕುರುಬರ ಎಸ್.ಟಿ. ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರೂಪಾಕ್ಷಪ್ಪ, ಪ್ರಧಾನ ಕಾರ್ಯದರ್ಶಿ ಆನೇಕಲ್ ದೊಡ್ಡಯ್ಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಿ.ಎಸ್. ಸೋಮಶೇಖರ್, ಕುರುಬರ ಸಂಘದ ಮಾಜಿ ಅಧ್ಯಕ್ಷ ಲಿಂಗಪ್ಪ, ಮುಖಂಡರಾದ ಯಲಹಂಕ ಮುನಿರಾಜು, ಚಿತ್ರದುರ್ಗ ಮಂಜುನಾಥ್ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.