<p><strong>ಬೆಂಗಳೂರು:</strong> ರಾಜಾನುಕುಂಟೆ ಇಟ್ಗಲ್ಪುರದಲ್ಲಿರುವ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸುಪ್ರತಿಭಾ ಕಾರಂಜಿ<br />ಕನ್ನಡ ಸಂಘದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.</p>.<p>ಮುಖ್ಯ ಅತಿಥಿ ಡಾ. ಶೀಲಾ ಮಳೀಮಠ ಮಾತನಾಡಿ, ‘ಕನ್ನಡ ಬೆಳೆಯಬೇಕಾದರೆ ಮೂರು ಚಿಕಿತ್ಸೆಗಳು ಅಗತ್ಯ. ಒಂದು ಆರ್ಥಿಕ ಚಿಕಿತ್ಸೆ, ಎರಡು ಸಾಮಾಜಿಕ ಚಿಕಿತ್ಸೆ, ಮೂರು ಸಂಘಟನಾತ್ಮಕ ಚಿಕಿತ್ಸೆ‘ ಎಂದರು.</p>.<p>ಗಾಯಕ ಕಡಬಗೆರೆ ಮುನಿರಾಜು ವಿಶೇಷ ಆಹ್ವಾನಿತರಾಗಿದ್ದರು.ಜನಪದ ಗಾಯಕಿ ಎಲ್ಲಮ್ಮ, ಗಂಗಮ್ಮ ಹಾಗೂ ರೈತ ಹೋರಾಟಗಾರ ವಿಜಯಕುಮಾರ್ ಅವರನ್ನುಸನ್ಮಾನಿಸಲಾಯಿತು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ಡಾ. ರಾಜೀವ್ ಮ್ಯಾಸಿ, ಡಾ. ಸುರೇಂದ್ರ, ಕುಲಸಚಿವ ಡಾ. ಬೀರಾನ್ ಮೊಯಿದ್ದೀನ್ ಹಾಗೂ ಜಂಟಿ ಕುಲಸಚಿವ ಅಬ್ದುಲ್ ಬಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜಾನುಕುಂಟೆ ಇಟ್ಗಲ್ಪುರದಲ್ಲಿರುವ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸುಪ್ರತಿಭಾ ಕಾರಂಜಿ<br />ಕನ್ನಡ ಸಂಘದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.</p>.<p>ಮುಖ್ಯ ಅತಿಥಿ ಡಾ. ಶೀಲಾ ಮಳೀಮಠ ಮಾತನಾಡಿ, ‘ಕನ್ನಡ ಬೆಳೆಯಬೇಕಾದರೆ ಮೂರು ಚಿಕಿತ್ಸೆಗಳು ಅಗತ್ಯ. ಒಂದು ಆರ್ಥಿಕ ಚಿಕಿತ್ಸೆ, ಎರಡು ಸಾಮಾಜಿಕ ಚಿಕಿತ್ಸೆ, ಮೂರು ಸಂಘಟನಾತ್ಮಕ ಚಿಕಿತ್ಸೆ‘ ಎಂದರು.</p>.<p>ಗಾಯಕ ಕಡಬಗೆರೆ ಮುನಿರಾಜು ವಿಶೇಷ ಆಹ್ವಾನಿತರಾಗಿದ್ದರು.ಜನಪದ ಗಾಯಕಿ ಎಲ್ಲಮ್ಮ, ಗಂಗಮ್ಮ ಹಾಗೂ ರೈತ ಹೋರಾಟಗಾರ ವಿಜಯಕುಮಾರ್ ಅವರನ್ನುಸನ್ಮಾನಿಸಲಾಯಿತು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ಡಾ. ರಾಜೀವ್ ಮ್ಯಾಸಿ, ಡಾ. ಸುರೇಂದ್ರ, ಕುಲಸಚಿವ ಡಾ. ಬೀರಾನ್ ಮೊಯಿದ್ದೀನ್ ಹಾಗೂ ಜಂಟಿ ಕುಲಸಚಿವ ಅಬ್ದುಲ್ ಬಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>