‘ಕೋಡಿಹಳ್ಳಿ ಅವರು ಹಸಿರು ಟವೆಲ್ ಧರಿಸಬಾರದು ಎಂದು ಹೇಳಿರುವ ಎಚ್.ಆರ್.ಬಸವರಾಜಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೈತ ಸಂಘದ ರಶೀದಿಗಳ ದುರ್ಬಳಕೆ ಮತ್ತು ಕಬ್ಬಿನ ಹಣದಲ್ಲಿ ನಡೆದ ಭ್ರಷ್ಟಾಚಾರ ಆರೋಪದ ಮೇಲೆ 2016ರಲ್ಲಿ ರೈತ ಸಂಘದಿಂದ ಅವರನ್ನು ತೆಗೆದು
ಹಾಕಲಾಗಿದೆ. ಯಾರೂ ಆರೋಪಿಗಳು ಬಂದು ನನ್ನ ಬಗ್ಗೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.