ಪ್ರಶಸ್ತಿ ಪುರಸ್ಕೃತರು: ‘ಪ್ರಜಾವಾಣಿ’ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ಪ್ರಕಾಶನ ಸಂಸ್ಥೆ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್ನ ಜಂಟಿ ವ್ಯವಸ್ಥಾಪಕ ನಿರ್ದೇಶಕಕೆ.ಎನ್.ತಿಲಕ್ ಕುಮಾರ್, ಹಿರಿಯ ಪತ್ರಕರ್ತರಾದ ರವಿ ಹೆಗಡೆ, ಕೆ.ಎಸ್.ಸಚ್ಚಿದಾನಂದ ಮೂರ್ತಿ (ಸಚ್ಚಿ), ತಿಮ್ಮಪ್ಪ ಭಟ್, ಎ.ಬಾಲಚಂದ್ರ, ವೆಂಕಟನಾರಾಯಣ, ರಾಮಣ್ಣ ಎಚ್. ಕೋಡಿ ಹೊಸಹಳ್ಳಿ, ತುಂಗಾ ರೇಣುಕಾ, ಕೆ.ವಿ.ಪ್ರಭಾಕರ್, ಡಿ.ಸಿ.ನಾಗೇಶ್, ರಾಜಶೇಖರ್ ಹತಗುಂದಿ, ವೇದಂ ಜಯಶಂಕರ್, ರಾಜಶೇಖರ ಅಬ್ಬೂರು, ಶಿವಾಜಿ ಗಣೇಶನ್, ಕೆ.ಬದ್ರುದ್ದೀನ್ ಮಾಣಿ.