‘ಪತ್ರಕರ್ತರ ಕುಟುಂಬ ಸದಸ್ಯರೂ ಸೋಂಕಿನ ಅಪಾಯದಲ್ಲಿದ್ದು, ಹೆಂಡತಿ ಮತ್ತು ಮಕ್ಕಳಿಗೂ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಪತ್ರಕರ್ತರಿಗೆ ನಗರದ ಆಸ್ಪತ್ರೆಗಳಲ್ಲಿ ಆಮ್ಲಜನಕ ಹಾಸಿಗೆ ಮತ್ತು ಐಸಿಯು ಹಾಸಿಗೆಗಳನ್ನು ಮೀಸಲಿಡಬೇಕು’ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಕೆ. ಸದಾಶಿವ ಶಣೈ, ಪ್ರಧಾನ ಕಾರ್ಯದರ್ಶಿ ಎಚ್.ವಿ. ಕಿರಣ್ ಮನವಿ ಮಾಡಿದ್ದಾರೆ.