<p><strong>ಬೆಂಗಳೂರು:</strong> ‘ಕೃಷಿಗೆ ಬಳಸುವ ಕ್ರಿಮಿನಾಶಕ, ಬೀಜ, ರಸಗೊಬ್ಬರ, ನೀರಾವರಿ ವಸ್ತುಗಳ ಮೇಲೆ ಜಿಎಸ್ಟಿ ಹಾಕಬಾರದು. ನೀರಾವರಿ ಯೋಜನೆಗಳನ್ನು ಸರ್ಕಾರ ತ್ವರಿತವಾಗಿ ಕಾರ್ಯಾರಂಭಿಸಬೇಕು’ ಎಂದುರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿ.ಆರ್.ನಾರಾಯಣರೆಡ್ಡಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಈ ಬಜೆಟ್ನಲ್ಲಿ ಕೃಷಿಗೆ ಹೆಚ್ಚು ಅನುದಾನ ಮೀಸಲಿಡಬೇಕು. ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಕಬ್ಬು ಬೆಳೆಗಾರ ಬಾಕಿ ಹಣ ಬಿಡುಗಡೆ ಮಾಡಬೇಕು. ತೆಂಗು, ಅಡಿಕೆ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೃಷಿಗೆ ಬಳಸುವ ಕ್ರಿಮಿನಾಶಕ, ಬೀಜ, ರಸಗೊಬ್ಬರ, ನೀರಾವರಿ ವಸ್ತುಗಳ ಮೇಲೆ ಜಿಎಸ್ಟಿ ಹಾಕಬಾರದು. ನೀರಾವರಿ ಯೋಜನೆಗಳನ್ನು ಸರ್ಕಾರ ತ್ವರಿತವಾಗಿ ಕಾರ್ಯಾರಂಭಿಸಬೇಕು’ ಎಂದುರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿ.ಆರ್.ನಾರಾಯಣರೆಡ್ಡಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಈ ಬಜೆಟ್ನಲ್ಲಿ ಕೃಷಿಗೆ ಹೆಚ್ಚು ಅನುದಾನ ಮೀಸಲಿಡಬೇಕು. ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಕಬ್ಬು ಬೆಳೆಗಾರ ಬಾಕಿ ಹಣ ಬಿಡುಗಡೆ ಮಾಡಬೇಕು. ತೆಂಗು, ಅಡಿಕೆ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>